ವೇಣೂರು: ಸರಕಾರಿ ಪ್ರೌಢ ಶಾಲೆ ವೇಣೂರುನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳುಪುಳೆ, ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ, ಮಕ್ಕಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.












