23.7 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಇಟಿ ಇಂಜಿನಿಯರಿಂಗ್ ಪರೀಕ್ಷಾ ಫಲಿತಾಂಶ : ಧರ್ಮಸ್ಥಳದ ಸೃಜನ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

ಬೆಳ್ತಂಗಡಿ: 2026 ನೇ ವರ್ಷದ ಸಿಇಟಿ ಇಂಜಿನಿಯರಿಂಗ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಧರ್ಮಸ್ಥಳ ನಿವಾಸಿ ಸೃಜನ್ ರವರು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಧರ್ಮಸ್ಥಳ ಗ್ರಾಮದ ಕನ್ಯಾಡಿ ದ್ವಾರಕಾ ಮನೆಯ ಕೀರ್ತಿಶೇಷ ಬಿ.ಸುಬ್ರಹ್ಮಣ್ಯ ರಾವ್ ಮತ್ತು ಶ್ರೀಮತಿ ಬಿ ಭುವನೇಶ್ವರಿಯವರ ಮೊಮ್ಮಗ, ಸುರೇಶ್ ರಾವ್ ಮತ್ತು ಶ್ರೀಮತಿ ಪೃಥ್ವಿ ಯವರ ಪುತ್ರ.

Related posts

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya
error: Content is protected !!