24.4 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘ ನಿಯಮಿತ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಜೂ. 7 ರಂದು ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತಣಾ ಕಾರ್ಯಕ್ರಮ ಬೆಳ್ತಂಗಡಿ ಲಯನ್ಸ್‌ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ. ವಹಿಸಿದ್ದರು. ಬೆಳ್ತಂಗಡಿ ಲಯನ್ಸ್‌ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬ‌ರ್ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜ, ಬೆಳ್ತಂಗಡಿ ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ಬೆಳ್ತಂಗಡಿ ಪ್ರೇರಣಾಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ಅಧ್ಯಕ್ಷ ಲ್ಯಾನ್ಸಿ ಪಿರೇರಾ, ಶ್ರವಣ ತಜ್ಞ ಡಾ| ಪವನ್ ಮಂಗಳೂರು,ಟೀಮ್ ಈಶ್ವರ ಮಲ್ಪೆ ಸಂಚಾಲಕ ಲವ ಬಂಗೇರ ಭಾಗವಹಿಸಿದ್ದರು. ಬೆಳ್ತಂಗಡಿ ಪ್ರೆಸ್ ಕ್ಲಬ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು.ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಬಳಂಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

Related posts

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya
error: Content is protected !!