July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಡಗಕಾರಂದೂರು ಶಾಲೆಯಲ್ಲಿ ಪರಿಸರ ದಿನಾಚರಣೆ – ಪುಸ್ತಕ ಪೂಜೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ಇಕೋ ಕ್ಲಬ್ ವತಿಯಿಂದ ಪರಿಸರ ದಿನಾಚರಣೆಯನ್ನು ಹಣ್ಣಿನ ಗಿಡಗಳನ್ನು ನೇಡುವುದರೊಂದಿಗೆ ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಶಶಿಕಾಂತ ನಾಯಕ, ಉಪಾಧ್ಯಕ್ಷೆ ರೂಪ, ಸದಸ್ಯರಾದ ಆನಂದ ಪೂಜಾರಿ, ಶೇಖರ ಆಚಾರ್ಯ ಉಪಸ್ಥಿತರಿದ್ದರು. ತದನಂತರ ಪುಸ್ತಕ ಪೂಜೆಯನ್ನು ಮಾಡುವುದರೊಂದಿಗೆ ಶಾರದಾ ಮಾತೆಯನ್ನು ಮಕ್ಕಳು ಭಜನೆಯ ಮೂಲಕ ಸ್ತುತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಶಶಿಕಾಂತ್ ನಾಯಕ್ ದೀಪ ಪ್ರಜ್ವಲನೆ ಗೈದರು.


ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಸರ್ವ ಸದಸ್ಯರು ಭಜನೆಯಲ್ಲಿ ಪಾಲ್ಗೊಂಡರು. ಮುಖ್ಯ ಶಿಕ್ಷಕಿ ಸುಜಾತಾ ಸ್ವಾಗತಿಸಿ, ಸಹಶಿಕ್ಷಕಿ ಶಾಲಿನಿ ಧನ್ಯವಾದವನ್ನಿತ್ತರು. ಸಹಶಿಕ್ಷಕಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!