26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

ಉಜಿರೆ: ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ವತಿಯಿಂದ ಮಾಸಿಕ ಸಂತೆ ಕಾರ್ಯಕ್ರಮವು ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಉಜಿರೆ ಇದರ ವಠಾರದಲ್ಲಿ ನಡೆಯಿತು.

ಮಹಿಳೆಯರು ತಯಾರಿಸಿದ ಉತ್ಪನ್ನಗಳಾದ ಆಯುರ್ವೇದ ಸೋಪ್, ಫೇಸ್ ಕ್ರೀಮ್, ಫೇಸ್ ವಾಶ್, ಬತ್ತಿ, ಹಿಡಿಸೂಡಿ, ಉಪ್ಪಿನಕಾಯಿ, ತರಕಾರಿ ಬೀಜ, ಆಹಾರ ಉತ್ಪನ್ನಗಳು, ತರಕಾರಿಗಳು ಹಾಗೂ ಇನ್ನಿತರ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಗೊಂಡವು. ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲ್ಲೂಕಿನ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಪಿ ಡಿ ಓ, ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ , ಕಾರ್ಯದರ್ಶಿಗಳು, ಪದಾಧಿಕಾರಿಗಳು, ಟಿಪಿಎಂ ಪ್ರತಿಮಾ , ಕೃಷಿಯೇತರ ಅಧಿಕಾರಿ ನಿತೇಶ್ , ವಲಯ ಮೇಲ್ವಿಚಾರಕರಾದ ಜಯಾನಂದ ,ಒಕ್ಕೂಟದ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು ಭಾಗವಹಿಸಿದ್ದರು.

Related posts

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya
error: Content is protected !!