July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

ಕಲ್ಮಂಜ: ನಿಡಿಗಲ್ ಆದರ್ಶನಗರದ ಬಡ ಕುಟುಂಬ ಉಷಾ ಬರ್ಬೋಜಾ ರವರಿಗೆ ಉಜಿರೆ ಸಂತ ಅಂತೋನಿ ಚರ್ಚ್ ನ ಕುಟುಂಬಸ್ಥರು ಮತ್ತು ಇತರ ದಾನಿಗಳ ನೇತೃತ್ವದಲ್ಲಿ ರೂ.13ಲಕ್ಷ ವೆಚ್ಚದಲ್ಲಿ ನೂತನ ಮನೆ ಹಸ್ತಾಂತರ ಕಾರ್ಯಕ್ರಮವು ಜೂ.7ರಂದು ನಡೆಯಿತು.

ಸಂತ ಅಂತೋನಿ ಚರ್ಚ್ ಧರ್ಮಗುರು ಅಬೆಲ್ ಲೋಬೊ ಆಶೀರ್ವಚನ ಮತ್ತು ಹಸ್ತಾಂತರವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿ ಮನೆ, ಕಲ್ಮಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಎಂ.,ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಮರ್ಲಿನ್ ಡಿಸೋಜ, SMI ಕಾನ್ವೆಂಟ್ ಉಜಿರೆ ಸುಪೀರಿಯರ್ಸಿಸ್ಟರ್ ನ್ಯಾನ್ಸಿ ಡಾಯಸ್, ಉಜಿರೆ ಚರ್ಚ್ ಪಾಲಾನಾ ಆಯೋಗ ಸಂಯೋಜಕ ವಲೇರಿಯನ್ ಪಿಂಟೋ, ಎಸ್.ಸಿ.ಸಿ ಉಜಿರೆ ಚರ್ಚ್ ಸಂಚಾಲಕಿ ಲಿಡಿಯಾ ರೊಡ್ರಿಗಸ್, ಎಸ್.ವಿ.ಪಿ ಉಜಿರೆ ಘಟಕ ಅಧ್ಯಕ್ಷ ಸೆಬಾಸ್ಟಿಯನ್ ಡಿಸೋಜ, ಕುಟುಂಬ ಆಯೋಗ ಸಂಚಾಲಕರು, ಗುರಿಕಾರರು ವೆಲಂಕಣಿ ವಾಳೆ ಉಪಸ್ಥಿತರಿದ್ದರು.


ವಸತಿ ಯೋಜನೆಯ ಮೇಲ್ವಿಚಾರಕರು ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ವಾಳೆ ಪ್ರತಿನಿಧಿ ಡಾ. ವಿಶಾಲ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ವಾಳೆ ಪ್ರತಿನಿಧಿ ಹಿಲ್ಡಾ ಮೋರಾಸ್ ಧನ್ಯವಾಧವಿತ್ತರು.

Related posts

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya
error: Content is protected !!