26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಅಂಡಿಂಜೆ ಶಾಲೆಯ ವಿದ್ಯಾರ್ಥಿಗಳಾದ ನಮಿಷ ತಾಲೂಕಿಗೆ ಪ್ರಥಮ ಹಾಗೂ ಕು .ಪ್ರಜ್ಞಾ ತಾಲೂಕಿಗೆ ದ್ವಿತೀಯ ಸ್ಥಾನ

ಅಂಡಿಂಜೆ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಇಲ್ಲಿಯ 8ನೇ ತರಗತಿಯ ವಿದ್ಯಾರ್ಥಿಗಳಾದ ಕು.ನಮಿಷ ಹಾಗೂ ಕು .ಪ್ರಜ್ಞಾ ಇವರು ಎನ್.ಎಮ್.ಎಮ್.ಎಸ್ (National means-cum Merit Scholarships)ಪರೀಕ್ಷೆಯನ್ನು ಬರೆದು ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆದಿರುತ್ತಾರೆ.

ಕು.ನಮಿಶ 117 ಅಂಕ ಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ಜಿಲ್ಲೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಕು. ಪ್ರಜ್ಞಾ 116 ಅಂಕ ಗಳನ್ನು ಪಡೆದು ತಾಲೂಕಿಗೆ ದ್ವಿತೀಯ ಹಾಗೂ ಜಿಲ್ಲೆಯಲ್ಲಿ ಚತುರ್ಥ ಸ್ಥಾನ ವನ್ನು ಪಡೆದು ನಮ್ಮ ಶಾಲೆಯ, ಊರಿನ, ಹಾಗೂ ಹೆತ್ತವರ ಕೀರ್ತಿ ಯನ್ನು ಹೆಚ್ಚಿಸಿರುತ್ತಾರೆ.

Related posts

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya
error: Content is protected !!