24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

ಅಳದಂಗಡಿ: ಕುದ್ಯಾಡಿ ಶಾಲೆಯ ಹಳೆ ವಿದ್ಯಾರ್ಥಿ ಪ್ರಸ್ತುತ ಇಸ್ರೇಲ್ ನಲ್ಲಿ ಉದ್ಯೋಗದಲ್ಲಿರುವ ಸಚಿನ್ ಉಮನೊಟ್ಟು ಇವರು ತಾನು ಕಲಿತ ಶಾಲೆಯ ಎಲ್ಲಾ ಮಕ್ಕಳಿಗೆ ಶಾಲಾ ಬ್ಯಾಗ್ ನ್ನು ಕೊಡುಗೆಯಾಗಿ ನೀಡಿದ್ದಾರೆ.

ಸಚಿನ್ ಅವರ ತಂದೆ ಶ್ರೀಧರ ಪೂಜಾರಿ (ಮಾಜಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು) ಇವರು ಜೂ.8ರಂದು ವಿತರಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.
ಅದೇ ರೀತಿ ಶಾಲೆಯ ಎಲ್ಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ಕೋಟಿ ಚೆನ್ನಯ ಕ್ರಿಕೆಟರ್ಸ್ , ಹಾಗೆಯೇ ಛತ್ರಿಯನ್ನು ಶ್ರೀಮತಿ ಶಮಿತಾ ರವಿಪೂಜರಿ ಅಲೆಕ್ಕಿ, ಸಿಹಿತಿಂಡಿಯನ್ನು ಶ್ರೀಮತಿ ಪೂರ್ಣಿಮಾ ಪ್ರಶಾಂತ್ ಕೊಡಿಬಳೆ, ಪ್ರಕಾಶ್ ಕಬ್ಲದಡ್ಡ ನೀಡಿದ್ದಾರೆ.

Related posts

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!