July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

ಬೆಳ್ತಂಗಡಿ : ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಪಡಂಗಡಿ ಪಂಚಾಯತ್ ( ಪಡಂಗಡಿ ಗರ್ಡಾಡಿ ಗ್ರಾಮ) ವ್ಯಾಪ್ತಿಯ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಸುಧೀರ್ ಕುಮಾರ್ ಜೈನ್ ಅವರ ಮನೆಯಲ್ಲಿ ಜೂ.7 ರಂದು ರಚಿಸಲಾಯಿತು.

ಸಮಿತಿಯ “ನೂತನ ಅಧ್ಯಕ್ಷರಾಗಿ” ಅರುಣ್ ಬಂಗೇರ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ದೂಮಣ್ಣ ಶೆಟ್ಟಿ, ಸುರೇಶ್ ಪೂಜಾರಿ, ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಯಾಗಿ ಹರೀಶ್ ಗರ್ಡಾಡಿ,
ವಿತೇಶ್ ಪಡಂಗಡಿ, ಸುನಿಲ್ ಕುಲಾಲ್, ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ, ಯೋಗೀಶ್, ಜೊತೆ ಕಾರ್ಯದರ್ಶಿಗಳಾಗಿ
ಸುನೀತಾ ಶೆಟ್ಟಿ, ಕೋಶಾಧಿಕಾರಿಯಾಗಿ ನಾಗೇಶ್ ಶೆಟ್ಟಿ ಬಲ್ಯಾಯಕೋಡಿ, ಗೌರವ ಸಲಹೆಗಾರರಾಗಿ ಸುಧೀರ್ ಕುಮಾರ್ ಜೈನ್,
ರಮೇಶ್ ಎಲ್ಮಾಜೆ, ಸುಂದರ್ ಶೆಟ್ಟಿ ಮರಾಡಿ, ಪ್ರಶಾಂತ್ ಮಂಜಿಬೆಟ್ಟು, ಸತೀಶ್ ಭಂಡಾರಿ, ಶಮಂತ್ ಕುಮಾರ್ ಜೈನ್, ಮೆಕ್ಸಿಮ್ ಸ್ವಿಕೇರಾ, ಜಯರಾಜ್ ಬಲ್ಯಾಯಕೋಡಿ, ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿ ಪೀಟರ್ ಮೋನಿಸ್ ಇವರನ್ನು ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ರಾಮು ಬಸ್ತಿಪಲ್ಕೆ, ತನಿಯಪ್ಪ ಹಚ್ಚಾಡಿ, ಶ್ರೀಧರ್ ಹಚ್ಚಾಡಿ, ಡೊಂಬಯ್ಯ ಪರವ, ಮೀನಾಕ್ಷಿ ಪೊಯ್ಯಗುಡ್ಡೆ, ರಮೇಶ್ ಪೂಜಾರಿ ಪೊಯ್ಯಗುಡ್ಡೆ, ಸುಬ್ಬ ಹರಿಜನ ಪಡಂಗಡಿ, ನಿತೇಶ್ ಎಲ್ಮಾಜೆ ಪಡಂಗಡಿ, ಸುರೇಶ್ ಪಡಂಗಡಿ, ಯಾಕೂಬ್ ಪಡಂಗಡಿ, ಕೃಷ್ಣಪ್ಪ ಬಂಗೇರ ಕನ್ನಡಿಕಟ್ಟೆ, ನಾಣ್ಯಪ್ಪ ಪೂಜಾರಿ ಬೋಳ, ಕಿಶೋರ್ ಪೊಯ್ಯಗುಡ್ಡೆ, ಪ್ರಕಾಶ್ ಶೆಟ್ಟಿ ಪೊಯ್ಯಗುಡ್ಡೆ, ಇಸುಬು ಪೊಯ್ಯಗುಡ್ಡೆ, ಅಬ್ದುಲ್ ರಹಿಮಾನ್ ಪೊಯ್ಯಗುಡ್ಡೆ, ರಫೀಕ್ ಪೊಯ್ಯಗುಡ್ಡೆ, ಅನೀಫ್ ಪೊಯ್ಯಗುಡ್ಡೆ,
ಶಂಕರ್ ಬಸ್ತಿಪಲ್ಕೆ ಇವರನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಬಂಗೇರ ಬ್ರಿಗೇಡ್‌ನ ಉಪಾಧ್ಯಕ್ಷರಾದ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಕೆ ಸಲೀಂ ., ಜೊತೆ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಹಾಗೂ ಬಾಲಕೃಷ್ಣ ಭಟ್ ವೇಣೂರು ಸಭೆಯಲ್ಲಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಮೆಕ್ಸಿಮ್ ಸ್ವಿಕೇರಾ ಸ್ವಾಗತಿಸಿ ವಂದಿಸಿದರು.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!