ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

ನೆಲ್ಯಾಡಿ: ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ 2025-26ನೇ ಸಾಲಿನಲ್ಲಿ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ ಜೋನ್ಸನ್ ಪುಳಿಕ್ಕಲ್, ರೆಜಿ ಕೊಳಂಗರಾತ್, ಜೋಯ್ ಪುತ್ತೆನ್ ಪರಂಭಿಲ್ ಹಾಗೂ ರಾಜೇಶ್ ತೆಕ್ಕನಾಟ್ ಇವರಿಗೆ ವಿಶೇಷ ಗೌರವ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪುಣ್ಯಕ್ಷೇತ್ರದ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು, ನಿರ್ಗಮಿತ ಟ್ರಸ್ಟಿಗಳು ತಮ್ಮ ಅವಧಿಯಲ್ಲಿ ಸಮರ್ಪಣಾ ಮನೋಭಾವದಿಂದ ಹಾಗೂ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಿರುವುದನ್ನು ಶ್ಲಾಘಿಸಿದರು. ಚರ್ಚಿನ ಅಭಿವೃದ್ಧಿ ಹಾಗೂ ಸಮುದಾಯದ ಒಳಿತಿಗಾಗಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಪುಣ್ಯಕ್ಷೇತ್ರದ ಭಕ್ತರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಸಿಇಟಿ ಇಂಜಿನಿಯರಿಂಗ್ ಪರೀಕ್ಷಾ ಫಲಿತಾಂಶ : ಧರ್ಮಸ್ಥಳದ ಸೃಜನ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya
error: Content is protected !!