July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

ಉಜಿರೆ: ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ವತಿಯಿಂದ ಮಾಸಿಕ ಸಂತೆ ಕಾರ್ಯಕ್ರಮವು ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಉಜಿರೆ ಇದರ ವಠಾರದಲ್ಲಿ ನಡೆಯಿತು.

ಮಹಿಳೆಯರು ತಯಾರಿಸಿದ ಉತ್ಪನ್ನಗಳಾದ ಆಯುರ್ವೇದ ಸೋಪ್, ಫೇಸ್ ಕ್ರೀಮ್, ಫೇಸ್ ವಾಶ್, ಬತ್ತಿ, ಹಿಡಿಸೂಡಿ, ಉಪ್ಪಿನಕಾಯಿ, ತರಕಾರಿ ಬೀಜ, ಆಹಾರ ಉತ್ಪನ್ನಗಳು, ತರಕಾರಿಗಳು ಹಾಗೂ ಇನ್ನಿತರ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಗೊಂಡವು. ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲ್ಲೂಕಿನ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಪಿ ಡಿ ಓ, ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ , ಕಾರ್ಯದರ್ಶಿಗಳು, ಪದಾಧಿಕಾರಿಗಳು, ಟಿಪಿಎಂ ಪ್ರತಿಮಾ , ಕೃಷಿಯೇತರ ಅಧಿಕಾರಿ ನಿತೇಶ್ , ವಲಯ ಮೇಲ್ವಿಚಾರಕರಾದ ಜಯಾನಂದ ,ಒಕ್ಕೂಟದ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು ಭಾಗವಹಿಸಿದ್ದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

Suddi Udaya

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya
error: Content is protected !!