July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

ಕಲ್ಮಂಜ: ನಿಡಿಗಲ್ ಆದರ್ಶನಗರದ ಬಡ ಕುಟುಂಬ ಉಷಾ ಬರ್ಬೋಜಾ ರವರಿಗೆ ಉಜಿರೆ ಸಂತ ಅಂತೋನಿ ಚರ್ಚ್ ನ ಕುಟುಂಬಸ್ಥರು ಮತ್ತು ಇತರ ದಾನಿಗಳ ನೇತೃತ್ವದಲ್ಲಿ ರೂ.13ಲಕ್ಷ ವೆಚ್ಚದಲ್ಲಿ ನೂತನ ಮನೆ ಹಸ್ತಾಂತರ ಕಾರ್ಯಕ್ರಮವು ಜೂ.7ರಂದು ನಡೆಯಿತು.

ಸಂತ ಅಂತೋನಿ ಚರ್ಚ್ ಧರ್ಮಗುರು ಅಬೆಲ್ ಲೋಬೊ ಆಶೀರ್ವಚನ ಮತ್ತು ಹಸ್ತಾಂತರವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿ ಮನೆ, ಕಲ್ಮಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಎಂ.,ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಮರ್ಲಿನ್ ಡಿಸೋಜ, SMI ಕಾನ್ವೆಂಟ್ ಉಜಿರೆ ಸುಪೀರಿಯರ್ಸಿಸ್ಟರ್ ನ್ಯಾನ್ಸಿ ಡಾಯಸ್, ಉಜಿರೆ ಚರ್ಚ್ ಪಾಲಾನಾ ಆಯೋಗ ಸಂಯೋಜಕ ವಲೇರಿಯನ್ ಪಿಂಟೋ, ಎಸ್.ಸಿ.ಸಿ ಉಜಿರೆ ಚರ್ಚ್ ಸಂಚಾಲಕಿ ಲಿಡಿಯಾ ರೊಡ್ರಿಗಸ್, ಎಸ್.ವಿ.ಪಿ ಉಜಿರೆ ಘಟಕ ಅಧ್ಯಕ್ಷ ಸೆಬಾಸ್ಟಿಯನ್ ಡಿಸೋಜ, ಕುಟುಂಬ ಆಯೋಗ ಸಂಚಾಲಕರು, ಗುರಿಕಾರರು ವೆಲಂಕಣಿ ವಾಳೆ ಉಪಸ್ಥಿತರಿದ್ದರು.


ವಸತಿ ಯೋಜನೆಯ ಮೇಲ್ವಿಚಾರಕರು ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ವಾಳೆ ಪ್ರತಿನಿಧಿ ಡಾ. ವಿಶಾಲ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ವಾಳೆ ಪ್ರತಿನಿಧಿ ಹಿಲ್ಡಾ ಮೋರಾಸ್ ಧನ್ಯವಾಧವಿತ್ತರು.

Related posts

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya
error: Content is protected !!