September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

ಕಲ್ಮಂಜ: ನಿಡಿಗಲ್ ಆದರ್ಶನಗರದ ಬಡ ಕುಟುಂಬ ಉಷಾ ಬರ್ಬೋಜಾ ರವರಿಗೆ ಉಜಿರೆ ಸಂತ ಅಂತೋನಿ ಚರ್ಚ್ ನ ಕುಟುಂಬಸ್ಥರು ಮತ್ತು ಇತರ ದಾನಿಗಳ ನೇತೃತ್ವದಲ್ಲಿ ರೂ.13ಲಕ್ಷ ವೆಚ್ಚದಲ್ಲಿ ನೂತನ ಮನೆ ಹಸ್ತಾಂತರ ಕಾರ್ಯಕ್ರಮವು ಜೂ.7ರಂದು ನಡೆಯಿತು.

ಸಂತ ಅಂತೋನಿ ಚರ್ಚ್ ಧರ್ಮಗುರು ಅಬೆಲ್ ಲೋಬೊ ಆಶೀರ್ವಚನ ಮತ್ತು ಹಸ್ತಾಂತರವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿ ಮನೆ, ಕಲ್ಮಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಎಂ.,ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಮರ್ಲಿನ್ ಡಿಸೋಜ, SMI ಕಾನ್ವೆಂಟ್ ಉಜಿರೆ ಸುಪೀರಿಯರ್ಸಿಸ್ಟರ್ ನ್ಯಾನ್ಸಿ ಡಾಯಸ್, ಉಜಿರೆ ಚರ್ಚ್ ಪಾಲಾನಾ ಆಯೋಗ ಸಂಯೋಜಕ ವಲೇರಿಯನ್ ಪಿಂಟೋ, ಎಸ್.ಸಿ.ಸಿ ಉಜಿರೆ ಚರ್ಚ್ ಸಂಚಾಲಕಿ ಲಿಡಿಯಾ ರೊಡ್ರಿಗಸ್, ಎಸ್.ವಿ.ಪಿ ಉಜಿರೆ ಘಟಕ ಅಧ್ಯಕ್ಷ ಸೆಬಾಸ್ಟಿಯನ್ ಡಿಸೋಜ, ಕುಟುಂಬ ಆಯೋಗ ಸಂಚಾಲಕರು, ಗುರಿಕಾರರು ವೆಲಂಕಣಿ ವಾಳೆ ಉಪಸ್ಥಿತರಿದ್ದರು.


ವಸತಿ ಯೋಜನೆಯ ಮೇಲ್ವಿಚಾರಕರು ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ವಾಳೆ ಪ್ರತಿನಿಧಿ ಡಾ. ವಿಶಾಲ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ವಾಳೆ ಪ್ರತಿನಿಧಿ ಹಿಲ್ಡಾ ಮೋರಾಸ್ ಧನ್ಯವಾಧವಿತ್ತರು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!