25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

ಅಳದಂಗಡಿ: ಕುದ್ಯಾಡಿ ಶಾಲೆಯ ಹಳೆ ವಿದ್ಯಾರ್ಥಿ ಪ್ರಸ್ತುತ ಇಸ್ರೇಲ್ ನಲ್ಲಿ ಉದ್ಯೋಗದಲ್ಲಿರುವ ಸಚಿನ್ ಉಮನೊಟ್ಟು ಇವರು ತಾನು ಕಲಿತ ಶಾಲೆಯ ಎಲ್ಲಾ ಮಕ್ಕಳಿಗೆ ಶಾಲಾ ಬ್ಯಾಗ್ ನ್ನು ಕೊಡುಗೆಯಾಗಿ ನೀಡಿದ್ದಾರೆ.

ಸಚಿನ್ ಅವರ ತಂದೆ ಶ್ರೀಧರ ಪೂಜಾರಿ (ಮಾಜಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು) ಇವರು ಜೂ.8ರಂದು ವಿತರಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.
ಅದೇ ರೀತಿ ಶಾಲೆಯ ಎಲ್ಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ಕೋಟಿ ಚೆನ್ನಯ ಕ್ರಿಕೆಟರ್ಸ್ , ಹಾಗೆಯೇ ಛತ್ರಿಯನ್ನು ಶ್ರೀಮತಿ ಶಮಿತಾ ರವಿಪೂಜರಿ ಅಲೆಕ್ಕಿ, ಸಿಹಿತಿಂಡಿಯನ್ನು ಶ್ರೀಮತಿ ಪೂರ್ಣಿಮಾ ಪ್ರಶಾಂತ್ ಕೊಡಿಬಳೆ, ಪ್ರಕಾಶ್ ಕಬ್ಲದಡ್ಡ ನೀಡಿದ್ದಾರೆ.

Related posts

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!