ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

ಬೆಳ್ತಂಗಡಿ : ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಪಡಂಗಡಿ ಪಂಚಾಯತ್ ( ಪಡಂಗಡಿ ಗರ್ಡಾಡಿ ಗ್ರಾಮ) ವ್ಯಾಪ್ತಿಯ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಸುಧೀರ್ ಕುಮಾರ್ ಜೈನ್ ಅವರ ಮನೆಯಲ್ಲಿ ಜೂ.7 ರಂದು ರಚಿಸಲಾಯಿತು.

ಸಮಿತಿಯ “ನೂತನ ಅಧ್ಯಕ್ಷರಾಗಿ” ಅರುಣ್ ಬಂಗೇರ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ದೂಮಣ್ಣ ಶೆಟ್ಟಿ, ಸುರೇಶ್ ಪೂಜಾರಿ, ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಯಾಗಿ ಹರೀಶ್ ಗರ್ಡಾಡಿ,
ವಿತೇಶ್ ಪಡಂಗಡಿ, ಸುನಿಲ್ ಕುಲಾಲ್, ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ, ಯೋಗೀಶ್, ಜೊತೆ ಕಾರ್ಯದರ್ಶಿಗಳಾಗಿ
ಸುನೀತಾ ಶೆಟ್ಟಿ, ಕೋಶಾಧಿಕಾರಿಯಾಗಿ ನಾಗೇಶ್ ಶೆಟ್ಟಿ ಬಲ್ಯಾಯಕೋಡಿ, ಗೌರವ ಸಲಹೆಗಾರರಾಗಿ ಸುಧೀರ್ ಕುಮಾರ್ ಜೈನ್,
ರಮೇಶ್ ಎಲ್ಮಾಜೆ, ಸುಂದರ್ ಶೆಟ್ಟಿ ಮರಾಡಿ, ಪ್ರಶಾಂತ್ ಮಂಜಿಬೆಟ್ಟು, ಸತೀಶ್ ಭಂಡಾರಿ, ಶಮಂತ್ ಕುಮಾರ್ ಜೈನ್, ಮೆಕ್ಸಿಮ್ ಸ್ವಿಕೇರಾ, ಜಯರಾಜ್ ಬಲ್ಯಾಯಕೋಡಿ, ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿ ಪೀಟರ್ ಮೋನಿಸ್ ಇವರನ್ನು ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ರಾಮು ಬಸ್ತಿಪಲ್ಕೆ, ತನಿಯಪ್ಪ ಹಚ್ಚಾಡಿ, ಶ್ರೀಧರ್ ಹಚ್ಚಾಡಿ, ಡೊಂಬಯ್ಯ ಪರವ, ಮೀನಾಕ್ಷಿ ಪೊಯ್ಯಗುಡ್ಡೆ, ರಮೇಶ್ ಪೂಜಾರಿ ಪೊಯ್ಯಗುಡ್ಡೆ, ಸುಬ್ಬ ಹರಿಜನ ಪಡಂಗಡಿ, ನಿತೇಶ್ ಎಲ್ಮಾಜೆ ಪಡಂಗಡಿ, ಸುರೇಶ್ ಪಡಂಗಡಿ, ಯಾಕೂಬ್ ಪಡಂಗಡಿ, ಕೃಷ್ಣಪ್ಪ ಬಂಗೇರ ಕನ್ನಡಿಕಟ್ಟೆ, ನಾಣ್ಯಪ್ಪ ಪೂಜಾರಿ ಬೋಳ, ಕಿಶೋರ್ ಪೊಯ್ಯಗುಡ್ಡೆ, ಪ್ರಕಾಶ್ ಶೆಟ್ಟಿ ಪೊಯ್ಯಗುಡ್ಡೆ, ಇಸುಬು ಪೊಯ್ಯಗುಡ್ಡೆ, ಅಬ್ದುಲ್ ರಹಿಮಾನ್ ಪೊಯ್ಯಗುಡ್ಡೆ, ರಫೀಕ್ ಪೊಯ್ಯಗುಡ್ಡೆ, ಅನೀಫ್ ಪೊಯ್ಯಗುಡ್ಡೆ,
ಶಂಕರ್ ಬಸ್ತಿಪಲ್ಕೆ ಇವರನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಬಂಗೇರ ಬ್ರಿಗೇಡ್‌ನ ಉಪಾಧ್ಯಕ್ಷರಾದ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಕೆ ಸಲೀಂ ., ಜೊತೆ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಹಾಗೂ ಬಾಲಕೃಷ್ಣ ಭಟ್ ವೇಣೂರು ಸಭೆಯಲ್ಲಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಮೆಕ್ಸಿಮ್ ಸ್ವಿಕೇರಾ ಸ್ವಾಗತಿಸಿ ವಂದಿಸಿದರು.

Related posts

ಪಟ್ರಮೆ ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!