25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

ಬೆಳ್ತಂಗಡಿ : ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಪಡಂಗಡಿ ಪಂಚಾಯತ್ ( ಪಡಂಗಡಿ ಗರ್ಡಾಡಿ ಗ್ರಾಮ) ವ್ಯಾಪ್ತಿಯ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಸುಧೀರ್ ಕುಮಾರ್ ಜೈನ್ ಅವರ ಮನೆಯಲ್ಲಿ ಜೂ.7 ರಂದು ರಚಿಸಲಾಯಿತು.

ಸಮಿತಿಯ “ನೂತನ ಅಧ್ಯಕ್ಷರಾಗಿ” ಅರುಣ್ ಬಂಗೇರ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ದೂಮಣ್ಣ ಶೆಟ್ಟಿ, ಸುರೇಶ್ ಪೂಜಾರಿ, ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಯಾಗಿ ಹರೀಶ್ ಗರ್ಡಾಡಿ,
ವಿತೇಶ್ ಪಡಂಗಡಿ, ಸುನಿಲ್ ಕುಲಾಲ್, ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ, ಯೋಗೀಶ್, ಜೊತೆ ಕಾರ್ಯದರ್ಶಿಗಳಾಗಿ
ಸುನೀತಾ ಶೆಟ್ಟಿ, ಕೋಶಾಧಿಕಾರಿಯಾಗಿ ನಾಗೇಶ್ ಶೆಟ್ಟಿ ಬಲ್ಯಾಯಕೋಡಿ, ಗೌರವ ಸಲಹೆಗಾರರಾಗಿ ಸುಧೀರ್ ಕುಮಾರ್ ಜೈನ್,
ರಮೇಶ್ ಎಲ್ಮಾಜೆ, ಸುಂದರ್ ಶೆಟ್ಟಿ ಮರಾಡಿ, ಪ್ರಶಾಂತ್ ಮಂಜಿಬೆಟ್ಟು, ಸತೀಶ್ ಭಂಡಾರಿ, ಶಮಂತ್ ಕುಮಾರ್ ಜೈನ್, ಮೆಕ್ಸಿಮ್ ಸ್ವಿಕೇರಾ, ಜಯರಾಜ್ ಬಲ್ಯಾಯಕೋಡಿ, ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿ ಪೀಟರ್ ಮೋನಿಸ್ ಇವರನ್ನು ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ರಾಮು ಬಸ್ತಿಪಲ್ಕೆ, ತನಿಯಪ್ಪ ಹಚ್ಚಾಡಿ, ಶ್ರೀಧರ್ ಹಚ್ಚಾಡಿ, ಡೊಂಬಯ್ಯ ಪರವ, ಮೀನಾಕ್ಷಿ ಪೊಯ್ಯಗುಡ್ಡೆ, ರಮೇಶ್ ಪೂಜಾರಿ ಪೊಯ್ಯಗುಡ್ಡೆ, ಸುಬ್ಬ ಹರಿಜನ ಪಡಂಗಡಿ, ನಿತೇಶ್ ಎಲ್ಮಾಜೆ ಪಡಂಗಡಿ, ಸುರೇಶ್ ಪಡಂಗಡಿ, ಯಾಕೂಬ್ ಪಡಂಗಡಿ, ಕೃಷ್ಣಪ್ಪ ಬಂಗೇರ ಕನ್ನಡಿಕಟ್ಟೆ, ನಾಣ್ಯಪ್ಪ ಪೂಜಾರಿ ಬೋಳ, ಕಿಶೋರ್ ಪೊಯ್ಯಗುಡ್ಡೆ, ಪ್ರಕಾಶ್ ಶೆಟ್ಟಿ ಪೊಯ್ಯಗುಡ್ಡೆ, ಇಸುಬು ಪೊಯ್ಯಗುಡ್ಡೆ, ಅಬ್ದುಲ್ ರಹಿಮಾನ್ ಪೊಯ್ಯಗುಡ್ಡೆ, ರಫೀಕ್ ಪೊಯ್ಯಗುಡ್ಡೆ, ಅನೀಫ್ ಪೊಯ್ಯಗುಡ್ಡೆ,
ಶಂಕರ್ ಬಸ್ತಿಪಲ್ಕೆ ಇವರನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಬಂಗೇರ ಬ್ರಿಗೇಡ್‌ನ ಉಪಾಧ್ಯಕ್ಷರಾದ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಕೆ ಸಲೀಂ ., ಜೊತೆ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಹಾಗೂ ಬಾಲಕೃಷ್ಣ ಭಟ್ ವೇಣೂರು ಸಭೆಯಲ್ಲಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಮೆಕ್ಸಿಮ್ ಸ್ವಿಕೇರಾ ಸ್ವಾಗತಿಸಿ ವಂದಿಸಿದರು.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya
error: Content is protected !!