26.2 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನದಲ್ಲಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ದ್ವಿಚಕ್ರ ಸವಾರರಿಬ್ಬರು ಮೃತ್ಯು

ಮಚ್ಚಿನ: ಬಳ್ಳಮಂಜ- ಪಣಕಜೆ ರಸ್ತೆಯ ಪಾಲ್ಯರ ಬಳಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ಸವಾರರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮಡಂತ್ಯಾರ್ ಎಸ್ಎಂ ಶಾಮಿಯಾನದ ಪಿಕಪ್ ವಾಹನ ಬಳ್ಳಮಂಜದಿಂದ ಪಣಕಜೆ ಕಡೆಗೆ ತೆರಳುತ್ತಿದ್ದು, ಪಣಕಜೆಯಿಂದ ಬಳ್ಳಮಂಜ ಕಡೆಗೆ ದ್ವಿಚಕ್ರ ವಾಹನದಲ್ಲಿ ಸವಾರರಿಗೆ ಡಾಕಯ್ಯ ಗೌಡ ಹಾಗೂ ಸಹ ಸವಾರರಿಗೆ ಚಂದಪ್ಪ ಮೂಲ್ಯ ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ದ್ವಿಚಕ್ರ ಸಹಸವಾರ ಚಂದಪ್ಪ ಮೂಲ್ಯರಿಗೆ ಬಲವಾದ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವಾರ ಡಾಕಯ್ಯ ಗೌಡ ರಿಗೆ ತಲೆಗೆ ತೀವ್ರಗಾಯ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.

Related posts

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!