25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

ಮುಂಡಾಜೆ: ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ವಿದ್ಯಾರ್ಥಿ ವೇತನ, ನವವಿವಾಹಿತ ದಂಪತಿಗಳಿಗೆ ಅಭಿನಂದನೆ ಹಾಗೂ ಉಜಿರೆ ವಲಯ ಸಮಿತಿಯ ನೂತನ ಪದಾಧಿಕಾರಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಉಜಿರೆ ವಲಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ, ಅಗರಿ ಪುರುಷೋತ್ತಮ ಶೆಟ್ಟಿ,‌ ರಾಮಣ್ಣ ಶೆಟ್ಟಿ ಅಗರಿ, ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ, ಜಯಂತಿ ಶೆಟ್ಟಿ ಸೋಮಂದಡ್ಕ ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಇವರುಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಇವರು ನಿರೂಪಿಸಿದರು.ಅಗರಿ ಪುರುಷೋತ್ತಮ ಶೆಟ್ಟಿಯವರು ಸ್ವಾಗತಿಸಿ ಠಾಗೂರನಾಥ ಶೆಟ್ಟಿ ಧನ್ಯವಾದವಿತ್ತರು.

Related posts

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!