ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

ನೆಲ್ಯಾಡಿ: ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ 2025-26ನೇ ಸಾಲಿನಲ್ಲಿ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ ಜೋನ್ಸನ್ ಪುಳಿಕ್ಕಲ್, ರೆಜಿ ಕೊಳಂಗರಾತ್, ಜೋಯ್ ಪುತ್ತೆನ್ ಪರಂಭಿಲ್ ಹಾಗೂ ರಾಜೇಶ್ ತೆಕ್ಕನಾಟ್ ಇವರಿಗೆ ವಿಶೇಷ ಗೌರವ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪುಣ್ಯಕ್ಷೇತ್ರದ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು, ನಿರ್ಗಮಿತ ಟ್ರಸ್ಟಿಗಳು ತಮ್ಮ ಅವಧಿಯಲ್ಲಿ ಸಮರ್ಪಣಾ ಮನೋಭಾವದಿಂದ ಹಾಗೂ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಿರುವುದನ್ನು ಶ್ಲಾಘಿಸಿದರು. ಚರ್ಚಿನ ಅಭಿವೃದ್ಧಿ ಹಾಗೂ ಸಮುದಾಯದ ಒಳಿತಿಗಾಗಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಪುಣ್ಯಕ್ಷೇತ್ರದ ಭಕ್ತರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
error: Content is protected !!