July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

ಉಜಿರೆ: ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ವತಿಯಿಂದ ಮಾಸಿಕ ಸಂತೆ ಕಾರ್ಯಕ್ರಮವು ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಉಜಿರೆ ಇದರ ವಠಾರದಲ್ಲಿ ನಡೆಯಿತು.

ಮಹಿಳೆಯರು ತಯಾರಿಸಿದ ಉತ್ಪನ್ನಗಳಾದ ಆಯುರ್ವೇದ ಸೋಪ್, ಫೇಸ್ ಕ್ರೀಮ್, ಫೇಸ್ ವಾಶ್, ಬತ್ತಿ, ಹಿಡಿಸೂಡಿ, ಉಪ್ಪಿನಕಾಯಿ, ತರಕಾರಿ ಬೀಜ, ಆಹಾರ ಉತ್ಪನ್ನಗಳು, ತರಕಾರಿಗಳು ಹಾಗೂ ಇನ್ನಿತರ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಗೊಂಡವು. ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲ್ಲೂಕಿನ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಪಿ ಡಿ ಓ, ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ , ಕಾರ್ಯದರ್ಶಿಗಳು, ಪದಾಧಿಕಾರಿಗಳು, ಟಿಪಿಎಂ ಪ್ರತಿಮಾ , ಕೃಷಿಯೇತರ ಅಧಿಕಾರಿ ನಿತೇಶ್ , ವಲಯ ಮೇಲ್ವಿಚಾರಕರಾದ ಜಯಾನಂದ ,ಒಕ್ಕೂಟದ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು ಭಾಗವಹಿಸಿದ್ದರು.

Related posts

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
error: Content is protected !!