September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

ಕಲ್ಮಂಜ: ನಿಡಿಗಲ್ ಆದರ್ಶನಗರದ ಬಡ ಕುಟುಂಬ ಉಷಾ ಬರ್ಬೋಜಾ ರವರಿಗೆ ಉಜಿರೆ ಸಂತ ಅಂತೋನಿ ಚರ್ಚ್ ನ ಕುಟುಂಬಸ್ಥರು ಮತ್ತು ಇತರ ದಾನಿಗಳ ನೇತೃತ್ವದಲ್ಲಿ ರೂ.13ಲಕ್ಷ ವೆಚ್ಚದಲ್ಲಿ ನೂತನ ಮನೆ ಹಸ್ತಾಂತರ ಕಾರ್ಯಕ್ರಮವು ಜೂ.7ರಂದು ನಡೆಯಿತು.

ಸಂತ ಅಂತೋನಿ ಚರ್ಚ್ ಧರ್ಮಗುರು ಅಬೆಲ್ ಲೋಬೊ ಆಶೀರ್ವಚನ ಮತ್ತು ಹಸ್ತಾಂತರವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿ ಮನೆ, ಕಲ್ಮಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಎಂ.,ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಮರ್ಲಿನ್ ಡಿಸೋಜ, SMI ಕಾನ್ವೆಂಟ್ ಉಜಿರೆ ಸುಪೀರಿಯರ್ಸಿಸ್ಟರ್ ನ್ಯಾನ್ಸಿ ಡಾಯಸ್, ಉಜಿರೆ ಚರ್ಚ್ ಪಾಲಾನಾ ಆಯೋಗ ಸಂಯೋಜಕ ವಲೇರಿಯನ್ ಪಿಂಟೋ, ಎಸ್.ಸಿ.ಸಿ ಉಜಿರೆ ಚರ್ಚ್ ಸಂಚಾಲಕಿ ಲಿಡಿಯಾ ರೊಡ್ರಿಗಸ್, ಎಸ್.ವಿ.ಪಿ ಉಜಿರೆ ಘಟಕ ಅಧ್ಯಕ್ಷ ಸೆಬಾಸ್ಟಿಯನ್ ಡಿಸೋಜ, ಕುಟುಂಬ ಆಯೋಗ ಸಂಚಾಲಕರು, ಗುರಿಕಾರರು ವೆಲಂಕಣಿ ವಾಳೆ ಉಪಸ್ಥಿತರಿದ್ದರು.


ವಸತಿ ಯೋಜನೆಯ ಮೇಲ್ವಿಚಾರಕರು ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ವಾಳೆ ಪ್ರತಿನಿಧಿ ಡಾ. ವಿಶಾಲ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ವಾಳೆ ಪ್ರತಿನಿಧಿ ಹಿಲ್ಡಾ ಮೋರಾಸ್ ಧನ್ಯವಾಧವಿತ್ತರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya
error: Content is protected !!