ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಕಲ್ಮಂಜ : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸಿದ್ಧಬಯಲು ಪರಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪರಿಸರವು ನಮ್ಮ ಜೀವನಾಡಿ ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಹಸಿರು ಭವಿಷ್ಯವನ್ನು ನಿರ್ಮಿಸುವುದರೊಂದಿಗೆ ಸಂರಕ್ಷಣೆ ಬದುಕಿನ ಭದ್ರತೆಯಾಗಿದೆ. ಪರಿಸರ ದಿನದಂದು ಪ್ರತಿಯೊಬ್ಬರೂ ಒಂದು ಗಿಡನೆಟ್ಟು ಭೂಮಾತೆಯ ಋಣ ತೀರಿಸೋಣ.

ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಗೌಡ ಬನದಬೈಲು, ಉಪಾಧ್ಯಕ್ಷರಾದ ಭವ್ಯ ಮುಂಚಾಣ, ಶಾಲಾ ಮುಖ್ಯೋಪಾಧ್ಯಯರಾದ ಧರ್ಣಮ್ಮ, ಶಿಕ್ಷಕರಾದ ಶ್ರೀಮತಿ ಮಮತಾ ಹಾಗೂ ಪುರುಷೋತ್ತಮ ಹೊಸಮನೆ, ಕೃಷ್ಣಪ್ಪ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!