23.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನದಲ್ಲಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ದ್ವಿಚಕ್ರ ಸವಾರರಿಬ್ಬರು ಮೃತ್ಯು

ಮಚ್ಚಿನ: ಬಳ್ಳಮಂಜ- ಪಣಕಜೆ ರಸ್ತೆಯ ಪಾಲ್ಯರ ಬಳಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ಸವಾರರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮಡಂತ್ಯಾರ್ ಎಸ್ಎಂ ಶಾಮಿಯಾನದ ಪಿಕಪ್ ವಾಹನ ಬಳ್ಳಮಂಜದಿಂದ ಪಣಕಜೆ ಕಡೆಗೆ ತೆರಳುತ್ತಿದ್ದು, ಪಣಕಜೆಯಿಂದ ಬಳ್ಳಮಂಜ ಕಡೆಗೆ ದ್ವಿಚಕ್ರ ವಾಹನದಲ್ಲಿ ಸವಾರರಿಗೆ ಡಾಕಯ್ಯ ಗೌಡ ಹಾಗೂ ಸಹ ಸವಾರರಿಗೆ ಚಂದಪ್ಪ ಮೂಲ್ಯ ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ದ್ವಿಚಕ್ರ ಸಹಸವಾರ ಚಂದಪ್ಪ ಮೂಲ್ಯರಿಗೆ ಬಲವಾದ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವಾರ ಡಾಕಯ್ಯ ಗೌಡ ರಿಗೆ ತಲೆಗೆ ತೀವ್ರಗಾಯ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.

Related posts

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!