ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಜಿರೆ ಶಾಲೆಯ ವಿದ್ಯಾರ್ಥಿನಿ ಕ್ಷಮಾ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ವೇಣೂರು: 2025-2026 ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಪಿಎಂಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು| ಕ್ಷಮಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಆಯ್ಕೆ ಆಗಿರುತ್ತಾರೆ.

ಇವರು ಹೊಸಪಟ್ಣ ಮಜಲು ನಿವಾಸಿ ರಾಜು ಪೂಜಾರಿ ಮತ್ತು ಸುಮಿತ್ರ ದಂಪತಿಯ ಪುತ್ರಿ. ಎನ್ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 12,000 ದಂತೆ ಮುಂದಿನ ನಾಲ್ಕು ವರ್ಷಗಳ ವರೆಗೆ ಈ ವಿದ್ಯಾರ್ಥಿವೇತನವು ದೊರೆಯಲಿದೆ.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya
error: Content is protected !!