September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

ಬೆಳ್ತಂಗಡಿ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮಿಯಾಗಿರುವ ಬೆಳ್ತಂಗಡಿಯ ತಿಮ್ಮಪ್ಪ (ರಾಘವ ) ಶೆಟ್ಟಿಯವರು ತನ್ನ ಹುಟ್ಟುಹಬ್ಬದಂದು ವಿಶೇಷ ಸೇವೆಯೊಂದನ್ನು ಮಾಡಿದ್ದಾರೆ. ಸಾಂಗ್ಲಿ ಜಿಲ್ಲೆಯ ಹೊರಪ್ರದೇಶ ಮಿರಾಜ್ ಭೋಸೆ ಪರ್ವತ ತಪ್ಪಲಿನಲ್ಲಿ ಸುಮಾರು 20 ಎಕ್ರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಇದರ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ ನೀಡಿದ್ದಾರೆ.

ಈ ಪ್ರಕೃತಿ ರಮಣೀಯ ಸ್ಥಳದಲ್ಲಿ ಗೋಶಾಲೆ, ಜ್ಞಾನ ಮಂದಿರ, ಧ್ಯಾನ ಮಂದಿರ, ಯೋಗ ಕುಟೀರ, ಅನ್ನ ದಾಸೋಹ ಕಾರ್ಯಗಳು ನಿರಂತರವಾಗಿ ನೆರವೇರಲಿದೆ. ತಿಮ್ಮಪ್ಪ ಶೆಟ್ಟಿಯವರು ಸಾಂಗ್ಲಿ ಪರಿಸರದಲ್ಲಿ ಇಡ್ಲಿ ತಿಮ್ಮಪ್ಪರೆಂದೇ ಖ್ಯಾತರಾಗಿದ್ದಾರೆ.

Related posts

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya
error: Content is protected !!