24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಚುನಾವಣೆಯನ್ನು ಇವಿಎಂ ಮೂಲಕ ನಡೆಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ಏಳನೇ ತರಗತಿಯ ನಂದನ್ ಶಾಲಾ ಉಪಮುಖ್ಯಮಂತ್ರಿಯಾಗಿ ಆರನೇ ತರಗತಿಯ ಭುವಿ, ಶಿಕ್ಷಣ ಮಂತ್ರಿಯಾಗಿ ಜೆನಿಫರ್, ಉಪ ಶಿಕ್ಷಣ ಮಂತ್ರಿಯಾಗಿ ಶ್ರೇಯಸ್, ವಾಚನಾಲಯ ಮಂತ್ರಿಯಾಗಿ ಅಖಿಲ್, ಉಪವಾಚನಾಲಯ ಮಂತ್ರಿಯಾಗಿ ಲಾವಣ್ಯ, ಸ್ವಚ್ಛತಾ ಮಂತ್ರಿಯಾಗಿ ಅಭಿಶ್, ಆರೋಗ್ಯಮಂತ್ರಿಯಾಗಿ ಜೀವನ್, ಆಹಾರ ಮಂತ್ರಿಯಾಗಿ ಅಕ್ಷ,
ಉಪಆಹಾರ ಮಂತ್ರಿಯಾಗಿ ನಂದಿತ, ನೀರಾವರಿ ಮಂತ್ರಿಯಾಗಿ ಗಗನ್ ದೀಪ್, ಉಪನಿರಾವರಿ ಮಂತ್ರಿಯಾಗಿ ಅದಿತ್ ,ಕ್ರೀಡಾ ಮಂತ್ರಿಯಾಗಿ ವಿಖ್ಯಾತ್, ತೋಟಗಾರಿಕಾ ಮಂತ್ರಿಯಾಗಿ ಮಹಮ್ಮದ್ಅರ್ಷಿಲ್, ಉಪತೋಟಗಾರಿಕಾ ಮಂತ್ರಿಯಾಗಿ ಸಚಿತ್, ಗೃಹ ಮಂತ್ರಿ ಆಗಿ ಏಳನೇ ತರಗತಿಯ ಶ್ರೇಯಸ್, ಉಪಗ್ರಹಮಂತ್ರಿಯಾಗಿ ಮಹಮ್ಮದ್ ಪಾಹಿಮ್, ವಿರೋಧ ಪಕ್ಷದ ನಾಯಕರಾಗಿ ಫಾತಿಮಾತ್ ಸನ , ಸ್ಪೀಕರ್ ಆಗಿ 7ನೇ ತರಗತಿಯ ಅಭಿಶ್, ಸಾಂಸ್ಕೃತಿಕ ಮಂತ್ರಿಯಾಗಿ ನಿಧಿ ,ಉಪಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ, ವಿರೋಧ ಪಕ್ಷದ ಸದಸ್ಯರಾಗಿ ದೀಕ್ಷಿತ್ ಚೇತಕ್ ಸೂರ್ಯ, ವೃದ್ಧಿ ವಿಶೃತ್,ಮನ್ವಿತ್, ಮನ್ವಿತ್ ಎನ್, ಶಝಾ, ತೇಜಸ್ ಜೀವನ್ ಆಯ್ಕೆಯಾದರು.

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಮುಖ್ಯ ಶಿಕ್ಷಕಿ ದೀಪ ಇವರು ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಮೇಘ, ಸುಜಾತ , ಸಂಪ್ರತಾ ಪಂಚಮಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya
error: Content is protected !!