24.6 C
ಪುತ್ತೂರು, ಬೆಳ್ತಂಗಡಿ
June 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರಂಡಿಗೆ ಬಿದ್ದ ಕಾರು

ಉಜಿರೆ: ಉಜಿರೆಯ ಕಾಶಿಬೆಟ್ಟು ಪ್ರಗತಿ ನಗರದಲ್ಲಿ ರಸ್ತೆ ಬದಿಯ ಚರಂಡಿಗೆ ಕಾರೊಂದು ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.

ಮೂವರು ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದ್ದು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!