July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಳು ಕೊಡಪಟ್ಯ ಪರಿಸರದ ಕೃಷಿ ತೋಟಗಳಿಗೆ ಕಾಡಾನೆ ಪ್ರವೇಶಿಸಿ ಕೃಷಿಗಳನ್ನು ನಾಶ ಮಾಡಿದ ಘಟನೆ ಜೂ.8 ರಂದು ರಾತ್ರಿ 1.30 ಸುಮಾರಿಗೆ ನಡೆದಿದೆ.

ಕೊಡಪಟ್ಯದ ಬಾಬು ಗೌಡರಿಗೆ ಸಂಬಂಧ ಪಟ್ಟಂತಹ ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ ಮರ, ತೆಂಗಿನ ಗಿಡ, ಬಾಳೆಗಿಡಗಳನ್ನು ಪುಡಿ ಮಾಡಿ, ಸಮೀಪದ ವಿಶ್ವನಾಥ ಗೌಡ ರವರ ಕೃಷಿ ತೋಟಗಳಿಗೆ ಪ್ರವೇಶಿಸಿ ಬಳಿಕ ಶೆಟ್ಟಿಪಾಳು ಕಡೆಗೆ ಸಂಚಾರವನ್ನು ನಡೆಸಿದೆ ಎನ್ನಲಾಗಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya
error: Content is protected !!