30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

ಕೊಕ್ಕಡ: ಇಲ್ಲಿಯ ಪೂವಾಜೆ ನಿವಾಸಿ ರುಕ್ಮಯ್ಯ ಗೌಡ(88ವ) ರವರು ಅಸೌಖ್ಯದಿಂದ ಇಂದು (ಜೂ.9)ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಇತ್ತೀಚೆಗೆ ಸಹಕಾರಿ ಸಂಘದಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು. ಸುಮಾರು 45 ವರ್ಷಗಳ ಮೇಲೂ ಮಾಸ್ತಿಕಲ್ಲು ಮಜಲು ಗ್ರಾಮ ದೈವಗಳ ನೇಮೋತ್ಸವದಂದು ದೈವಗಳ ಸೇವೆಗಳನ್ನು ಮಾಡಿಕೊಂಡು ಬಂದಿರುತ್ತಾರೆ. ಇವರ ಈ ಸೇವೆಗೆ ಕಳೆದ ವರ್ಷ ಸೇವಾ ಟ್ರಸ್ಟ್ ವತಿಯಿಂದ ಗ್ರಾಮಸ್ಥರು ಸೇರಿ ಸನ್ಮಾನಿಸಿರುತ್ತಾರೆ.

ಮೃತರು ಪತ್ನಿ ಚಂದ್ರಾವತಿ, ಮೂವರು ಪುತ್ರರಾದ ಹೊನ್ನಪ್ಪ ಗೌಡ, ತಿಮ್ಮಪ್ಪ ಗೌಡ, ಧರ್ಮಸ್ಥಳ ಮೆಸ್ಕಾಂ ಉದ್ಯೋಗಿ ರಮೇಶ್ ಗೌಡ, ಪುತ್ರಿಯರಾದ ಲಲಿತಾ, ಯಮುನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya
error: Content is protected !!