24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

ಕೊಕ್ಕಡ: ಇಲ್ಲಿಯ ಪೂವಾಜೆ ನಿವಾಸಿ ರುಕ್ಮಯ್ಯ ಗೌಡ(88ವ) ರವರು ಅಸೌಖ್ಯದಿಂದ ಇಂದು (ಜೂ.9)ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಇತ್ತೀಚೆಗೆ ಸಹಕಾರಿ ಸಂಘದಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು. ಸುಮಾರು 45 ವರ್ಷಗಳ ಮೇಲೂ ಮಾಸ್ತಿಕಲ್ಲು ಮಜಲು ಗ್ರಾಮ ದೈವಗಳ ನೇಮೋತ್ಸವದಂದು ದೈವಗಳ ಸೇವೆಗಳನ್ನು ಮಾಡಿಕೊಂಡು ಬಂದಿರುತ್ತಾರೆ. ಇವರ ಈ ಸೇವೆಗೆ ಕಳೆದ ವರ್ಷ ಸೇವಾ ಟ್ರಸ್ಟ್ ವತಿಯಿಂದ ಗ್ರಾಮಸ್ಥರು ಸೇರಿ ಸನ್ಮಾನಿಸಿರುತ್ತಾರೆ.

ಮೃತರು ಪತ್ನಿ ಚಂದ್ರಾವತಿ, ಮೂವರು ಪುತ್ರರಾದ ಹೊನ್ನಪ್ಪ ಗೌಡ, ತಿಮ್ಮಪ್ಪ ಗೌಡ, ಧರ್ಮಸ್ಥಳ ಮೆಸ್ಕಾಂ ಉದ್ಯೋಗಿ ರಮೇಶ್ ಗೌಡ, ಪುತ್ರಿಯರಾದ ಲಲಿತಾ, ಯಮುನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!