27 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

ಬೆಳ್ತಂಗಡಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿ ಶುಭಕೋರಿದರು.

ಪ್ರಗತಿಪರ ಕೃಷಿಕ ಪೊನ್ನೆಮಾರಡ್ಡ ಮನೆಯ ರಾಜು ಶೆಟ್ಟಿ ಪಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಶಾಸಕರನ್ನು ಮತ್ತು ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸಿ, ಸೊಸೈಟಿಯ ಕಾರ್ಯವೈಖರಿ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಓ ಶಶಿಕಾಂತ್ ಜೈನ್, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್, ಸೊಸೈಟಿ ನಿರ್ದೇಶಕರಾದ ಸದಾನಂದ ಗೌಡ ಸುಲ್ಕೇರಿ, ಕೃಷ್ಣಪ್ಪ ಪೂಜಾರಿ ಕುತ್ಲೂರು, ವಿಠಲ ಪೂಜಾರಿ ಸಾವ್ಯ, ಉಮೇಶ್ ಎಂ.ಕೆ ನಾರಾವಿ, ರಾಜೇಂದ್ರ ಕುಮಾರ್ ನಾರಾವಿ, ಶೇಖರ್ ಕುತ್ಲೂರು, ಯಶೋದ ಕುತ್ಲೂರು, ಸುಜಲತಾ ನಾರಾವಿ, ಪದ್ಮಶ್ರೀ ಕೊಕ್ರಾಡಿ, ಸುಪ್ರಿಯಾ ನಾರಾವಿ, ಕೊಕ್ರಾಡಿ ಶಾಖಾ ಮುಖ್ಯಸ್ಥ ಶೇಖರ್, ಪ್ರಮಖರಾದ ಉದಯ ಹೆಗ್ಡೆ, ಅಭಿಜಿತ್ ಜೈನ್, ಹರೀಶ್ ಹೆಗ್ಡೆ ಸಾವ್ಯ, ಲಕ್ಷ್ಮಣ್ ಪೂಜಾರಿ ಕೊಕ್ರಾಡಿ, ಮೋಹನ್ ಹೆಗ್ಡೆ ಸಾವ್ಯ, ಸಂತೋಷ್ ಕುತ್ಲೂರು, ವಿಷ್ಣು ಕೊಕ್ರಾಡಿ, ಆಶಾಲತಾ ನಾರಾವಿ ಹಾಗೂ ಊರವರು, ಸಹಕಾರಿ ಸಂಘದ ಸದಸ್ಯರು, ಸಿಎ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಯಶೋಧರ್ ಬಂಗೇರ ನಿರೂಪಿಸಿದರು.

Related posts

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya
error: Content is protected !!