29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

ಗರ್ಡಾಡಿ: ಸ್ಪಂದನ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸ.ಕಿ.ಪ್ರಾ ಶಾಲೆ ಹಚ್ಚಾಡಿ ಗರ್ಡಾಡಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಛತ್ರಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸ್ಪಂದನ ವಿದ್ಯಾನಿಧಿ ಯೋಜನೆಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಪೋಷಕರು, ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!