24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

ಗರ್ಡಾಡಿ: ಸ್ಪಂದನ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸ.ಕಿ.ಪ್ರಾ ಶಾಲೆ ಹಚ್ಚಾಡಿ ಗರ್ಡಾಡಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಛತ್ರಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸ್ಪಂದನ ವಿದ್ಯಾನಿಧಿ ಯೋಜನೆಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಪೋಷಕರು, ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya
error: Content is protected !!