24.2 C
ಪುತ್ತೂರು, ಬೆಳ್ತಂಗಡಿ
September 9, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

ಹೊಸ್ಮಾರು: ಧಾರ್ಮಿಕ ಕ್ಷೇತ್ರದ ಮುಂದಾಳು ಉದ್ಯಮಿ ಹೊಸ್ಮಾರು ಪ್ರೇಮ್ ಕುಮಾರ್ (65 ವ) ಅನಾರೋಗ್ಯದಿಂದ ಜೂ 9ರಂದು ನಿಧನರಾದರು‌.

ಪ್ರೇಮ್ ಕುಮಾರ್ ಅವರು ಪ್ರಗತಿ ಪರ ಕೃಷಿಕರಾಗಿ, ಉದ್ಯಮಿಯಾಗಿ, ತಾ‌.ಪಂ ಸದಸ್ಯರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ದೇವಸ್ಥಾನ, ದೈವಸ್ಥಾನದ ಅಭಿವೃದ್ಧಿ ಸಮಿತಿಯಲ್ಲಿ ತೊಡಗಿಸಿಕೊಂಡು ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!