24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಚುನಾವಣೆಯನ್ನು ಇವಿಎಂ ಮೂಲಕ ನಡೆಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ಏಳನೇ ತರಗತಿಯ ನಂದನ್ ಶಾಲಾ ಉಪಮುಖ್ಯಮಂತ್ರಿಯಾಗಿ ಆರನೇ ತರಗತಿಯ ಭುವಿ, ಶಿಕ್ಷಣ ಮಂತ್ರಿಯಾಗಿ ಜೆನಿಫರ್, ಉಪ ಶಿಕ್ಷಣ ಮಂತ್ರಿಯಾಗಿ ಶ್ರೇಯಸ್, ವಾಚನಾಲಯ ಮಂತ್ರಿಯಾಗಿ ಅಖಿಲ್, ಉಪವಾಚನಾಲಯ ಮಂತ್ರಿಯಾಗಿ ಲಾವಣ್ಯ, ಸ್ವಚ್ಛತಾ ಮಂತ್ರಿಯಾಗಿ ಅಭಿಶ್, ಆರೋಗ್ಯಮಂತ್ರಿಯಾಗಿ ಜೀವನ್, ಆಹಾರ ಮಂತ್ರಿಯಾಗಿ ಅಕ್ಷ,
ಉಪಆಹಾರ ಮಂತ್ರಿಯಾಗಿ ನಂದಿತ, ನೀರಾವರಿ ಮಂತ್ರಿಯಾಗಿ ಗಗನ್ ದೀಪ್, ಉಪನಿರಾವರಿ ಮಂತ್ರಿಯಾಗಿ ಅದಿತ್ ,ಕ್ರೀಡಾ ಮಂತ್ರಿಯಾಗಿ ವಿಖ್ಯಾತ್, ತೋಟಗಾರಿಕಾ ಮಂತ್ರಿಯಾಗಿ ಮಹಮ್ಮದ್ಅರ್ಷಿಲ್, ಉಪತೋಟಗಾರಿಕಾ ಮಂತ್ರಿಯಾಗಿ ಸಚಿತ್, ಗೃಹ ಮಂತ್ರಿ ಆಗಿ ಏಳನೇ ತರಗತಿಯ ಶ್ರೇಯಸ್, ಉಪಗ್ರಹಮಂತ್ರಿಯಾಗಿ ಮಹಮ್ಮದ್ ಪಾಹಿಮ್, ವಿರೋಧ ಪಕ್ಷದ ನಾಯಕರಾಗಿ ಫಾತಿಮಾತ್ ಸನ , ಸ್ಪೀಕರ್ ಆಗಿ 7ನೇ ತರಗತಿಯ ಅಭಿಶ್, ಸಾಂಸ್ಕೃತಿಕ ಮಂತ್ರಿಯಾಗಿ ನಿಧಿ ,ಉಪಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ, ವಿರೋಧ ಪಕ್ಷದ ಸದಸ್ಯರಾಗಿ ದೀಕ್ಷಿತ್ ಚೇತಕ್ ಸೂರ್ಯ, ವೃದ್ಧಿ ವಿಶೃತ್,ಮನ್ವಿತ್, ಮನ್ವಿತ್ ಎನ್, ಶಝಾ, ತೇಜಸ್ ಜೀವನ್ ಆಯ್ಕೆಯಾದರು.

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಮುಖ್ಯ ಶಿಕ್ಷಕಿ ದೀಪ ಇವರು ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಮೇಘ, ಸುಜಾತ , ಸಂಪ್ರತಾ ಪಂಚಮಿ ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya
error: Content is protected !!