24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಚುನಾವಣೆಯನ್ನು ಇವಿಎಂ ಮೂಲಕ ನಡೆಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ಏಳನೇ ತರಗತಿಯ ನಂದನ್ ಶಾಲಾ ಉಪಮುಖ್ಯಮಂತ್ರಿಯಾಗಿ ಆರನೇ ತರಗತಿಯ ಭುವಿ, ಶಿಕ್ಷಣ ಮಂತ್ರಿಯಾಗಿ ಜೆನಿಫರ್, ಉಪ ಶಿಕ್ಷಣ ಮಂತ್ರಿಯಾಗಿ ಶ್ರೇಯಸ್, ವಾಚನಾಲಯ ಮಂತ್ರಿಯಾಗಿ ಅಖಿಲ್, ಉಪವಾಚನಾಲಯ ಮಂತ್ರಿಯಾಗಿ ಲಾವಣ್ಯ, ಸ್ವಚ್ಛತಾ ಮಂತ್ರಿಯಾಗಿ ಅಭಿಶ್, ಆರೋಗ್ಯಮಂತ್ರಿಯಾಗಿ ಜೀವನ್, ಆಹಾರ ಮಂತ್ರಿಯಾಗಿ ಅಕ್ಷ,
ಉಪಆಹಾರ ಮಂತ್ರಿಯಾಗಿ ನಂದಿತ, ನೀರಾವರಿ ಮಂತ್ರಿಯಾಗಿ ಗಗನ್ ದೀಪ್, ಉಪನಿರಾವರಿ ಮಂತ್ರಿಯಾಗಿ ಅದಿತ್ ,ಕ್ರೀಡಾ ಮಂತ್ರಿಯಾಗಿ ವಿಖ್ಯಾತ್, ತೋಟಗಾರಿಕಾ ಮಂತ್ರಿಯಾಗಿ ಮಹಮ್ಮದ್ಅರ್ಷಿಲ್, ಉಪತೋಟಗಾರಿಕಾ ಮಂತ್ರಿಯಾಗಿ ಸಚಿತ್, ಗೃಹ ಮಂತ್ರಿ ಆಗಿ ಏಳನೇ ತರಗತಿಯ ಶ್ರೇಯಸ್, ಉಪಗ್ರಹಮಂತ್ರಿಯಾಗಿ ಮಹಮ್ಮದ್ ಪಾಹಿಮ್, ವಿರೋಧ ಪಕ್ಷದ ನಾಯಕರಾಗಿ ಫಾತಿಮಾತ್ ಸನ , ಸ್ಪೀಕರ್ ಆಗಿ 7ನೇ ತರಗತಿಯ ಅಭಿಶ್, ಸಾಂಸ್ಕೃತಿಕ ಮಂತ್ರಿಯಾಗಿ ನಿಧಿ ,ಉಪಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ, ವಿರೋಧ ಪಕ್ಷದ ಸದಸ್ಯರಾಗಿ ದೀಕ್ಷಿತ್ ಚೇತಕ್ ಸೂರ್ಯ, ವೃದ್ಧಿ ವಿಶೃತ್,ಮನ್ವಿತ್, ಮನ್ವಿತ್ ಎನ್, ಶಝಾ, ತೇಜಸ್ ಜೀವನ್ ಆಯ್ಕೆಯಾದರು.

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಮುಖ್ಯ ಶಿಕ್ಷಕಿ ದೀಪ ಇವರು ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಮೇಘ, ಸುಜಾತ , ಸಂಪ್ರತಾ ಪಂಚಮಿ ಉಪಸ್ಥಿತರಿದ್ದರು.

Related posts

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya
error: Content is protected !!