24 C
ಪುತ್ತೂರು, ಬೆಳ್ತಂಗಡಿ
July 25, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರಂಡಿಗೆ ಬಿದ್ದ ಕಾರು

ಉಜಿರೆ: ಉಜಿರೆಯ ಕಾಶಿಬೆಟ್ಟು ಪ್ರಗತಿ ನಗರದಲ್ಲಿ ರಸ್ತೆ ಬದಿಯ ಚರಂಡಿಗೆ ಕಾರೊಂದು ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.

ಮೂವರು ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದ್ದು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ – ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯ: ಹೈವೇ ಪಟ್ರೊಲ್ ಸಿಬ್ಬಂದಿ ಗಳಿಂದ ರಕ್ಷಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya
error: Content is protected !!