July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಳು ಕೊಡಪಟ್ಯ ಪರಿಸರದ ಕೃಷಿ ತೋಟಗಳಿಗೆ ಕಾಡಾನೆ ಪ್ರವೇಶಿಸಿ ಕೃಷಿಗಳನ್ನು ನಾಶ ಮಾಡಿದ ಘಟನೆ ಜೂ.8 ರಂದು ರಾತ್ರಿ 1.30 ಸುಮಾರಿಗೆ ನಡೆದಿದೆ.

ಕೊಡಪಟ್ಯದ ಬಾಬು ಗೌಡರಿಗೆ ಸಂಬಂಧ ಪಟ್ಟಂತಹ ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ ಮರ, ತೆಂಗಿನ ಗಿಡ, ಬಾಳೆಗಿಡಗಳನ್ನು ಪುಡಿ ಮಾಡಿ, ಸಮೀಪದ ವಿಶ್ವನಾಥ ಗೌಡ ರವರ ಕೃಷಿ ತೋಟಗಳಿಗೆ ಪ್ರವೇಶಿಸಿ ಬಳಿಕ ಶೆಟ್ಟಿಪಾಳು ಕಡೆಗೆ ಸಂಚಾರವನ್ನು ನಡೆಸಿದೆ ಎನ್ನಲಾಗಿದೆ.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!