July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಳು ಕೊಡಪಟ್ಯ ಪರಿಸರದ ಕೃಷಿ ತೋಟಗಳಿಗೆ ಕಾಡಾನೆ ಪ್ರವೇಶಿಸಿ ಕೃಷಿಗಳನ್ನು ನಾಶ ಮಾಡಿದ ಘಟನೆ ಜೂ.8 ರಂದು ರಾತ್ರಿ 1.30 ಸುಮಾರಿಗೆ ನಡೆದಿದೆ.

ಕೊಡಪಟ್ಯದ ಬಾಬು ಗೌಡರಿಗೆ ಸಂಬಂಧ ಪಟ್ಟಂತಹ ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ ಮರ, ತೆಂಗಿನ ಗಿಡ, ಬಾಳೆಗಿಡಗಳನ್ನು ಪುಡಿ ಮಾಡಿ, ಸಮೀಪದ ವಿಶ್ವನಾಥ ಗೌಡ ರವರ ಕೃಷಿ ತೋಟಗಳಿಗೆ ಪ್ರವೇಶಿಸಿ ಬಳಿಕ ಶೆಟ್ಟಿಪಾಳು ಕಡೆಗೆ ಸಂಚಾರವನ್ನು ನಡೆಸಿದೆ ಎನ್ನಲಾಗಿದೆ.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
error: Content is protected !!