24.6 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಳು ಕೊಡಪಟ್ಯ ಪರಿಸರದ ಕೃಷಿ ತೋಟಗಳಿಗೆ ಕಾಡಾನೆ ಪ್ರವೇಶಿಸಿ ಕೃಷಿಗಳನ್ನು ನಾಶ ಮಾಡಿದ ಘಟನೆ ಜೂ.8 ರಂದು ರಾತ್ರಿ 1.30 ಸುಮಾರಿಗೆ ನಡೆದಿದೆ.

ಕೊಡಪಟ್ಯದ ಬಾಬು ಗೌಡರಿಗೆ ಸಂಬಂಧ ಪಟ್ಟಂತಹ ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ ಮರ, ತೆಂಗಿನ ಗಿಡ, ಬಾಳೆಗಿಡಗಳನ್ನು ಪುಡಿ ಮಾಡಿ, ಸಮೀಪದ ವಿಶ್ವನಾಥ ಶೆಟ್ಟಿಯವರ ಕೃಷಿ ತೋಟಗಳಿಗೆ ಪ್ರವೇಶಿಸಿ ಬಳಿಕ ಶೆಟ್ಟಿಪಾಳು ಕಡೆಗೆ ಸಂಚಾರವನ್ನು ನಡೆಸಿದೆ ಎನ್ನಲಾಗಿದೆ.

Related posts

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!