25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಳು ಕೊಡಪಟ್ಯ ಪರಿಸರದ ಕೃಷಿ ತೋಟಗಳಿಗೆ ಕಾಡಾನೆ ಪ್ರವೇಶಿಸಿ ಕೃಷಿಗಳನ್ನು ನಾಶ ಮಾಡಿದ ಘಟನೆ ಜೂ.8 ರಂದು ರಾತ್ರಿ 1.30 ಸುಮಾರಿಗೆ ನಡೆದಿದೆ.

ಕೊಡಪಟ್ಯದ ಬಾಬು ಗೌಡರಿಗೆ ಸಂಬಂಧ ಪಟ್ಟಂತಹ ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ ಮರ, ತೆಂಗಿನ ಗಿಡ, ಬಾಳೆಗಿಡಗಳನ್ನು ಪುಡಿ ಮಾಡಿ, ಸಮೀಪದ ವಿಶ್ವನಾಥ ಗೌಡ ರವರ ಕೃಷಿ ತೋಟಗಳಿಗೆ ಪ್ರವೇಶಿಸಿ ಬಳಿಕ ಶೆಟ್ಟಿಪಾಳು ಕಡೆಗೆ ಸಂಚಾರವನ್ನು ನಡೆಸಿದೆ ಎನ್ನಲಾಗಿದೆ.

Related posts

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya
error: Content is protected !!