24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

ಕೊಕ್ಕಡ: ಇಲ್ಲಿಯ ಪೂವಾಜೆ ನಿವಾಸಿ ರುಕ್ಮಯ್ಯ ಗೌಡ(88ವ) ರವರು ಅಸೌಖ್ಯದಿಂದ ಇಂದು (ಜೂ.9)ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಇತ್ತೀಚೆಗೆ ಸಹಕಾರಿ ಸಂಘದಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು. ಸುಮಾರು 45 ವರ್ಷಗಳ ಮೇಲೂ ಮಾಸ್ತಿಕಲ್ಲು ಮಜಲು ಗ್ರಾಮ ದೈವಗಳ ನೇಮೋತ್ಸವದಂದು ದೈವಗಳ ಸೇವೆಗಳನ್ನು ಮಾಡಿಕೊಂಡು ಬಂದಿರುತ್ತಾರೆ. ಇವರ ಈ ಸೇವೆಗೆ ಕಳೆದ ವರ್ಷ ಸೇವಾ ಟ್ರಸ್ಟ್ ವತಿಯಿಂದ ಗ್ರಾಮಸ್ಥರು ಸೇರಿ ಸನ್ಮಾನಿಸಿರುತ್ತಾರೆ.

ಮೃತರು ಪತ್ನಿ ಚಂದ್ರಾವತಿ, ಮೂವರು ಪುತ್ರರಾದ ಹೊನ್ನಪ್ಪ ಗೌಡ, ತಿಮ್ಮಪ್ಪ ಗೌಡ, ಧರ್ಮಸ್ಥಳ ಮೆಸ್ಕಾಂ ಉದ್ಯೋಗಿ ರಮೇಶ್ ಗೌಡ, ಪುತ್ರಿಯರಾದ ಲಲಿತಾ, ಯಮುನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya
error: Content is protected !!