24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

ಮಡಂತ್ಯಾರು: ಜೆಸಿಐ ಮಡಂತ್ಯಾರಿನ ವತಿಯಿಂದ ಬಿಸಿಎಂ ಹಾಸ್ಟೆಲ್ ಸಬರಬೈಲಿನಲ್ಲಿ ಪ್ರಯಾಸ್ ಡೇ ಹಾಗೂ ವಿಶ್ವ ಪರಿಸರ ದಿನ ಆಚರಣೆ ನಡೆಯಿತು.

ಮಹಿಳಾ ಜೆಸಿ ಸಂಯೋಜಕಿ ಜೇಸಿ ಭವ್ಯ ಪೈ ನೇತೃತ್ವದಲ್ಲಿ “ಪ್ರಯಾಸ್ ಡೇ” ಆಚರಣೆಯ ಪ್ರಯುಕ್ತ ಬಿಸಿಎಂ ಹಾಸ್ಟೆಲಿನ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲಾಯಿತು.

ಅಂತೆಯೇ “ವಿಶ್ವ ಪರಿಸರ ದಿನ” ದ ಅಂಗವಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷ ಜೆ.ಎಫ್.ಡಿ. ಸಾಯಿಸುಮಾ ನಾವಡ ಅವರ ನೇತೃತ್ವದಲ್ಲಿ ಹಣ್ಣಿನ ಗಿಡಗಳನ್ನು ಹಾಸ್ಟೆಲಿನಲ್ಲಿ ನೆಡಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಯತೀಶ್ ರೈ, ಪರಿಸರ ದಿನದ ಸಂಯೋಜಕರಾದ ಜೇಸಿ ಭಾರತಿ ಸುರೇಶ್ ಹಾಗೂ ಹಾಸ್ಟೆಲ್ ಮೇಲ್ವಿಚಾರಕಿ ಶ್ರೀಮತಿ ಅಂಬಿಕಾ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya
error: Content is protected !!