24.6 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

ಮಡಂತ್ಯಾರು: ಜೆಸಿಐ ಮಡಂತ್ಯಾರಿನ ವತಿಯಿಂದ ಬಿಸಿಎಂ ಹಾಸ್ಟೆಲ್ ಸಬರಬೈಲಿನಲ್ಲಿ ಪ್ರಯಾಸ್ ಡೇ ಹಾಗೂ ವಿಶ್ವ ಪರಿಸರ ದಿನ ಆಚರಣೆ ನಡೆಯಿತು.

ಮಹಿಳಾ ಜೆಸಿ ಸಂಯೋಜಕಿ ಜೇಸಿ ಭವ್ಯ ಪೈ ನೇತೃತ್ವದಲ್ಲಿ “ಪ್ರಯಾಸ್ ಡೇ” ಆಚರಣೆಯ ಪ್ರಯುಕ್ತ ಬಿಸಿಎಂ ಹಾಸ್ಟೆಲಿನ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲಾಯಿತು.

ಅಂತೆಯೇ “ವಿಶ್ವ ಪರಿಸರ ದಿನ” ದ ಅಂಗವಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷ ಜೆ.ಎಫ್.ಡಿ. ಸಾಯಿಸುಮಾ ನಾವಡ ಅವರ ನೇತೃತ್ವದಲ್ಲಿ ಹಣ್ಣಿನ ಗಿಡಗಳನ್ನು ಹಾಸ್ಟೆಲಿನಲ್ಲಿ ನೆಡಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಯತೀಶ್ ರೈ, ಪರಿಸರ ದಿನದ ಸಂಯೋಜಕರಾದ ಜೇಸಿ ಭಾರತಿ ಸುರೇಶ್ ಹಾಗೂ ಹಾಸ್ಟೆಲ್ ಮೇಲ್ವಿಚಾರಕಿ ಶ್ರೀಮತಿ ಅಂಬಿಕಾ ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya
error: Content is protected !!