29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬ್ರಿಡ್ಜ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಜೂ.9 ರಂದು ಬೆಳಗ್ಗೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಂಗಳೂರು ಆಸ್ಪತ್ರೆಯ ವೈದ್ಯರು ಆಗಮಿಸಿ ಸ್ಥಳದಲ್ಲಿಯೇ ಶವಪರೀಕ್ಷೆ ಮಾಡಿ ಬಳಿಕ ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರುದ್ರ ಭೂಮಿಯಲ್ಲಿ ದಫನ ನಡೆಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

Suddi Udaya

ಹಿಂದುಳಿದ ವರ್ಗಗಳ ಕಲ್ಯಾಣ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಿಂದ ಸಾಲ ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!