24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಸೋಮoತಡ್ಕ ಸಮಿಪದ ಕಾನರ್ಪ ಇತಿಹಾಸ ಪ್ರಸಿದ್ಧ ದೇವಸ್ಥಾನ ಆoಜನೆಯ ಬೆಟ್ಟ ದೇವರ ಕಾಡು ಇಲ್ಲಿ ಹಮ್ಮಿಕೊಳ್ಳಲಾಯಿತು

ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ. ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ. ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ. ಎಸ್ ಕೆ ಪಿ ಎ ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ. ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ. ದೇವಸ್ಥಾನದ ಆಡಳಿತ ಮೊಕ್ತೇಸರು ಕಿಶೋರ್ ಕುಮಾರ್ ಕುರುಡ್ಯ.ರೇಷ್ಮ ಕಿಶೋರ್ ಕುರುಡ್ಯ, ಕಿರಣ್ ಕುಮಾರ್ ಕುರುಡ್ಯ, ಅಳದoಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿ ಹರಿಪ್ರಸಾದ್. ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya
error: Content is protected !!