27 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಚುನಾವಣೆಯನ್ನು ಇವಿಎಂ ಮೂಲಕ ನಡೆಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ಏಳನೇ ತರಗತಿಯ ನಂದನ್ ಶಾಲಾ ಉಪಮುಖ್ಯಮಂತ್ರಿಯಾಗಿ ಆರನೇ ತರಗತಿಯ ಭುವಿ, ಶಿಕ್ಷಣ ಮಂತ್ರಿಯಾಗಿ ಜೆನಿಫರ್, ಉಪ ಶಿಕ್ಷಣ ಮಂತ್ರಿಯಾಗಿ ಶ್ರೇಯಸ್, ವಾಚನಾಲಯ ಮಂತ್ರಿಯಾಗಿ ಅಖಿಲ್, ಉಪವಾಚನಾಲಯ ಮಂತ್ರಿಯಾಗಿ ಲಾವಣ್ಯ, ಸ್ವಚ್ಛತಾ ಮಂತ್ರಿಯಾಗಿ ಅಭಿಶ್, ಆರೋಗ್ಯಮಂತ್ರಿಯಾಗಿ ಜೀವನ್, ಆಹಾರ ಮಂತ್ರಿಯಾಗಿ ಅಕ್ಷ,
ಉಪಆಹಾರ ಮಂತ್ರಿಯಾಗಿ ನಂದಿತ, ನೀರಾವರಿ ಮಂತ್ರಿಯಾಗಿ ಗಗನ್ ದೀಪ್, ಉಪನಿರಾವರಿ ಮಂತ್ರಿಯಾಗಿ ಅದಿತ್ ,ಕ್ರೀಡಾ ಮಂತ್ರಿಯಾಗಿ ವಿಖ್ಯಾತ್, ತೋಟಗಾರಿಕಾ ಮಂತ್ರಿಯಾಗಿ ಮಹಮ್ಮದ್ಅರ್ಷಿಲ್, ಉಪತೋಟಗಾರಿಕಾ ಮಂತ್ರಿಯಾಗಿ ಸಚಿತ್, ಗೃಹ ಮಂತ್ರಿ ಆಗಿ ಏಳನೇ ತರಗತಿಯ ಶ್ರೇಯಸ್, ಉಪಗ್ರಹಮಂತ್ರಿಯಾಗಿ ಮಹಮ್ಮದ್ ಪಾಹಿಮ್, ವಿರೋಧ ಪಕ್ಷದ ನಾಯಕರಾಗಿ ಫಾತಿಮಾತ್ ಸನ , ಸ್ಪೀಕರ್ ಆಗಿ 7ನೇ ತರಗತಿಯ ಅಭಿಶ್, ಸಾಂಸ್ಕೃತಿಕ ಮಂತ್ರಿಯಾಗಿ ನಿಧಿ ,ಉಪಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ, ವಿರೋಧ ಪಕ್ಷದ ಸದಸ್ಯರಾಗಿ ದೀಕ್ಷಿತ್ ಚೇತಕ್ ಸೂರ್ಯ, ವೃದ್ಧಿ ವಿಶೃತ್,ಮನ್ವಿತ್, ಮನ್ವಿತ್ ಎನ್, ಶಝಾ, ತೇಜಸ್ ಜೀವನ್ ಆಯ್ಕೆಯಾದರು.

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಮುಖ್ಯ ಶಿಕ್ಷಕಿ ದೀಪ ಇವರು ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಮೇಘ, ಸುಜಾತ , ಸಂಪ್ರತಾ ಪಂಚಮಿ ಉಪಸ್ಥಿತರಿದ್ದರು.

Related posts

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya
error: Content is protected !!