24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಚುನಾವಣೆಯನ್ನು ಇವಿಎಂ ಮೂಲಕ ನಡೆಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ಏಳನೇ ತರಗತಿಯ ನಂದನ್ ಶಾಲಾ ಉಪಮುಖ್ಯಮಂತ್ರಿಯಾಗಿ ಆರನೇ ತರಗತಿಯ ಭುವಿ, ಶಿಕ್ಷಣ ಮಂತ್ರಿಯಾಗಿ ಜೆನಿಫರ್, ಉಪ ಶಿಕ್ಷಣ ಮಂತ್ರಿಯಾಗಿ ಶ್ರೇಯಸ್, ವಾಚನಾಲಯ ಮಂತ್ರಿಯಾಗಿ ಅಖಿಲ್, ಉಪವಾಚನಾಲಯ ಮಂತ್ರಿಯಾಗಿ ಲಾವಣ್ಯ, ಸ್ವಚ್ಛತಾ ಮಂತ್ರಿಯಾಗಿ ಅಭಿಶ್, ಆರೋಗ್ಯಮಂತ್ರಿಯಾಗಿ ಜೀವನ್, ಆಹಾರ ಮಂತ್ರಿಯಾಗಿ ಅಕ್ಷ,
ಉಪಆಹಾರ ಮಂತ್ರಿಯಾಗಿ ನಂದಿತ, ನೀರಾವರಿ ಮಂತ್ರಿಯಾಗಿ ಗಗನ್ ದೀಪ್, ಉಪನಿರಾವರಿ ಮಂತ್ರಿಯಾಗಿ ಅದಿತ್ ,ಕ್ರೀಡಾ ಮಂತ್ರಿಯಾಗಿ ವಿಖ್ಯಾತ್, ತೋಟಗಾರಿಕಾ ಮಂತ್ರಿಯಾಗಿ ಮಹಮ್ಮದ್ಅರ್ಷಿಲ್, ಉಪತೋಟಗಾರಿಕಾ ಮಂತ್ರಿಯಾಗಿ ಸಚಿತ್, ಗೃಹ ಮಂತ್ರಿ ಆಗಿ ಏಳನೇ ತರಗತಿಯ ಶ್ರೇಯಸ್, ಉಪಗ್ರಹಮಂತ್ರಿಯಾಗಿ ಮಹಮ್ಮದ್ ಪಾಹಿಮ್, ವಿರೋಧ ಪಕ್ಷದ ನಾಯಕರಾಗಿ ಫಾತಿಮಾತ್ ಸನ , ಸ್ಪೀಕರ್ ಆಗಿ 7ನೇ ತರಗತಿಯ ಅಭಿಶ್, ಸಾಂಸ್ಕೃತಿಕ ಮಂತ್ರಿಯಾಗಿ ನಿಧಿ ,ಉಪಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ, ವಿರೋಧ ಪಕ್ಷದ ಸದಸ್ಯರಾಗಿ ದೀಕ್ಷಿತ್ ಚೇತಕ್ ಸೂರ್ಯ, ವೃದ್ಧಿ ವಿಶೃತ್,ಮನ್ವಿತ್, ಮನ್ವಿತ್ ಎನ್, ಶಝಾ, ತೇಜಸ್ ಜೀವನ್ ಆಯ್ಕೆಯಾದರು.

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಮುಖ್ಯ ಶಿಕ್ಷಕಿ ದೀಪ ಇವರು ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಮೇಘ, ಸುಜಾತ , ಸಂಪ್ರತಾ ಪಂಚಮಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!