24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಚುನಾವಣೆಯನ್ನು ಇವಿಎಂ ಮೂಲಕ ನಡೆಸಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ಏಳನೇ ತರಗತಿಯ ನಂದನ್ ಶಾಲಾ ಉಪಮುಖ್ಯಮಂತ್ರಿಯಾಗಿ ಆರನೇ ತರಗತಿಯ ಭುವಿ, ಶಿಕ್ಷಣ ಮಂತ್ರಿಯಾಗಿ ಜೆನಿಫರ್, ಉಪ ಶಿಕ್ಷಣ ಮಂತ್ರಿಯಾಗಿ ಶ್ರೇಯಸ್, ವಾಚನಾಲಯ ಮಂತ್ರಿಯಾಗಿ ಅಖಿಲ್, ಉಪವಾಚನಾಲಯ ಮಂತ್ರಿಯಾಗಿ ಲಾವಣ್ಯ, ಸ್ವಚ್ಛತಾ ಮಂತ್ರಿಯಾಗಿ ಅಭಿಶ್, ಆರೋಗ್ಯಮಂತ್ರಿಯಾಗಿ ಜೀವನ್, ಆಹಾರ ಮಂತ್ರಿಯಾಗಿ ಅಕ್ಷ,
ಉಪಆಹಾರ ಮಂತ್ರಿಯಾಗಿ ನಂದಿತ, ನೀರಾವರಿ ಮಂತ್ರಿಯಾಗಿ ಗಗನ್ ದೀಪ್, ಉಪನಿರಾವರಿ ಮಂತ್ರಿಯಾಗಿ ಅದಿತ್ ,ಕ್ರೀಡಾ ಮಂತ್ರಿಯಾಗಿ ವಿಖ್ಯಾತ್, ತೋಟಗಾರಿಕಾ ಮಂತ್ರಿಯಾಗಿ ಮಹಮ್ಮದ್ಅರ್ಷಿಲ್, ಉಪತೋಟಗಾರಿಕಾ ಮಂತ್ರಿಯಾಗಿ ಸಚಿತ್, ಗೃಹ ಮಂತ್ರಿ ಆಗಿ ಏಳನೇ ತರಗತಿಯ ಶ್ರೇಯಸ್, ಉಪಗ್ರಹಮಂತ್ರಿಯಾಗಿ ಮಹಮ್ಮದ್ ಪಾಹಿಮ್, ವಿರೋಧ ಪಕ್ಷದ ನಾಯಕರಾಗಿ ಫಾತಿಮಾತ್ ಸನ , ಸ್ಪೀಕರ್ ಆಗಿ 7ನೇ ತರಗತಿಯ ಅಭಿಶ್, ಸಾಂಸ್ಕೃತಿಕ ಮಂತ್ರಿಯಾಗಿ ನಿಧಿ ,ಉಪಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ, ವಿರೋಧ ಪಕ್ಷದ ಸದಸ್ಯರಾಗಿ ದೀಕ್ಷಿತ್ ಚೇತಕ್ ಸೂರ್ಯ, ವೃದ್ಧಿ ವಿಶೃತ್,ಮನ್ವಿತ್, ಮನ್ವಿತ್ ಎನ್, ಶಝಾ, ತೇಜಸ್ ಜೀವನ್ ಆಯ್ಕೆಯಾದರು.

ಆಯ್ಕೆಯಾದ ಎಲ್ಲಾ ಮಂತ್ರಿಗಳಿಗೆ ಮುಖ್ಯ ಶಿಕ್ಷಕಿ ದೀಪ ಇವರು ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಮೇಘ, ಸುಜಾತ , ಸಂಪ್ರತಾ ಪಂಚಮಿ ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!