25 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

ಕೊಕ್ಕಡ: ಇಲ್ಲಿಯ ಪೂವಾಜೆ ನಿವಾಸಿ ರುಕ್ಮಯ್ಯ ಗೌಡ(88ವ) ರವರು ಅಸೌಖ್ಯದಿಂದ ಇಂದು (ಜೂ.9)ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಇತ್ತೀಚೆಗೆ ಸಹಕಾರಿ ಸಂಘದಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು. ಸುಮಾರು 45 ವರ್ಷಗಳ ಮೇಲೂ ಮಾಸ್ತಿಕಲ್ಲು ಮಜಲು ಗ್ರಾಮ ದೈವಗಳ ನೇಮೋತ್ಸವದಂದು ದೈವಗಳ ಸೇವೆಗಳನ್ನು ಮಾಡಿಕೊಂಡು ಬಂದಿರುತ್ತಾರೆ. ಇವರ ಈ ಸೇವೆಗೆ ಕಳೆದ ವರ್ಷ ಸೇವಾ ಟ್ರಸ್ಟ್ ವತಿಯಿಂದ ಗ್ರಾಮಸ್ಥರು ಸೇರಿ ಸನ್ಮಾನಿಸಿರುತ್ತಾರೆ.

ಮೃತರು ಪತ್ನಿ ಚಂದ್ರಾವತಿ, ಮೂವರು ಪುತ್ರರಾದ ಹೊನ್ನಪ್ಪ ಗೌಡ, ತಿಮ್ಮಪ್ಪ ಗೌಡ, ಧರ್ಮಸ್ಥಳ ಮೆಸ್ಕಾಂ ಉದ್ಯೋಗಿ ರಮೇಶ್ ಗೌಡ, ಪುತ್ರಿಯರಾದ ಲಲಿತಾ, ಯಮುನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!